ವಾಲ್ಮೀಕಿ ನಿಗಮದ ಹಗರಣವನ್ನು ವಿರೋಧಿಸಿ, ರಾಜ್ಯ ಬಿಜೆಪಿ ಲಿಂಗಸುಗೂರಿನಿಂದ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ನೀಡಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಿದರೂ, ದುರ್ಬಳಕೆಯಾದ 187 ಕೋಟಿ ರೂ. ವಾಪಸ್ ನೀಡುವವರೆಗೂ ಹೋರಾಟ ನಿಲ್ಲದು ಎಂದು ಬಿಜೆಪಿ ನಾಯಕರು ಘೋಷಿಸಿದ್ದಾರೆ.
10 ದಿನದ ಬಳ್ಳಾರಿ ಪಾದಯಾತ್ರೆಗೆ ಲಿಂಗಸುಗೂರಲ್ಲಿ ಚಾಲನೆ, ಸರ್ಕಾರ ವಿರುದ್ಧ BJP ಕಹಳೆ
ವಾಲ್ಮೀಕಿ ನಿಗಮದ ಹಗರಣವನ್ನು ವಿರೋಧಿಸಿ, ರಾಜ್ಯ ಬಿಜೆಪಿ ಲಿಂಗಸುಗೂರಿನಿಂದ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ನೀಡಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಿದರೂ, ದುರ್ಬಳಕ...
By Dhallo News · September 2, 2026 at 5:34 AM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
