LATEST
Tue, Sep 8, 2026
Loading weather...
local

108 ಆಂಬುಲೆನ್ಸ್‌ ನೌಕರರ ಮುಷ್ಕರ : ಸೆ.20ರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು, ಸೆ.8- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್‌ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳನ್ನು ಈಡೇರಿಸಲು ರಾಜ್...

ಬೆಂಗಳೂರು, ಸೆ.8- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್‌ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿರುವ ನೌಕರರ ಸಂಘಟನೆಗಳು, ಈ ಅವಧಿಯಲ್ಲಿ ಬೇಡಿಕೆಗಳು

ಈಡೇರದಿದ್ದರೆ ಸೆ.20ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುವುದಾಗಿ ಎಚ್ಚರಿಸಿವೆ. ಈ ಸಂಬಂಧ ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್‌ ನೌಕರರ […] The post 108 ಆಂಬುಲೆನ್ಸ್‌ ನೌಕರರ ಮುಷ್ಕರ : ಸೆ.20ರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ first appeared on Eesanje.

SOURCE: EESANJE
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Viral: ಹುಷಾರಿಲ್ಲ ಅಂದ್ರೂ ರಜೆ ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಖಡಕ್ ರಿಪ್ಲೈ ಕೊಟ್ಟ ಉದ್ಯೋಗಿ

ಕೆಲಸ ಅಂದ್ರೆ ಹಾಗೆನೇ, ಕತ್ತೆ ತರಹ ದುಡಿದ್ರೂ ಬೆಲೆ ಇಲ್ಲ. ಹುಷಾರಿಲ್ಲ ಅಂದ್ರು ರಜೆ ಸಿಗೋದೇ ಇಲ...

Read Article »

“கடந்த ஆட்சியில் பொதுப்பணித்துறையில் ரூ.2000 கோடி ஊழல்” – அமைச்சர் ஆதவ் அர்ஜுனா

கடந்த திமுக ஆட்சியில் பொதுப்பனித்துறையில் ரூ.2000 கோடி ஊழல் நடைபெற்றுள்ளதாக அமைச...

Read Article »

ಅ.24 ಮತ್ತು 25 ರಂದು ಚಾ.ನಗರದಲ್ಲಿ ಅಂತರರಾಷ್ಟ್ರೀಯ ಭೌದ್ದ ಮಹಾಸಮ್ಮೇಳನ: ಎ.ಆರ್.ಕೃಷ್ಣಮೂರ್ತಿ

ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.08- ಅಂತರರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ-2026 ಚಾಮರಾಜನಗರದಲ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.