– ಮೂರು ಸಶಸ್ತ್ರ ಪಡೆಗಳಿಗೆ ಆನೆಬಲ ನವದೆಹಲಿ: ಆಪರೇಷನ್ ಸಿಂಧೂರ ಬಳಿಕ ಭಾರತ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂದು ಮಹತ್ವದ ಪ್ರಸ್ತಾವೆನೆಗೆ ಅನುಮೋದನೆ ನೀಡಲಾಗಿದೆ. ಸಚಿವ ರಾಜನಾಥ್ ಸಿಂಗ್ (Rajnath Singh) ಅವರ ಅಧ್ಯಕ್ಷತೆಯಲ್ಲಿ ನಡೆ
ದ ರಕ್ಷಣಾ ಸ್ವಾಧೀನ ಮಂಡಳಿ (DAC) ಸಭೆಯಲ್ಲಿ, ಸುಮಾರು 1.10 ಲಕ್ಷ ಕೋಟಿ ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಖರೀದಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಹೌದು. ರಕ್ಷಣಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮೂರು ಸಶಸ್ತ್ರ ಪಡೆಗಳಿಗೆ ಅಗತ್ಯ […]
