– ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕಾರು ತಿರುವನಂತಪುರಂ: ಕೇರಳ-ಕರ್ನಾಟಕ ಗಡಿಯ ಬಳಿ ವಯನಾಡಿನಲ್ಲಿ ವಾಹನ ತಪಾಸಣೆ ವೇಳೆ ಭಾರಿ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ. ಚಾಲಕನ ಸೀಟಿನ ಕೆಳಗೆ ಅಡಗಿಸಿಟ್ಟಿದ್ದ 1.44 ಕೋಟಿ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿರುನೆಲ್ಲಿ ಪೊಲೀಸರು ಮತ್ತು ಜಿಲ್ಲಾ ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಪಡೆ (DANSAF) ತಂಡವು ಕರ್ನಾಟಕದ ಕಡೆಯಿಂದ ಬರುತ್ತಿದ್ದ ವಾಹನವನ್ನು ತಡೆದಾಗ ತೋಲ್ಪೆಟ್ಟಿಯಲ್ಲಿ ಹಣ ಸೀಜ್ ಮಾಡಿದ್ದಾರೆ. ವಾಹನ ತಪಾಸಣೆ ವೇಳೆ ಚಾಲಕನ ಸೀಟಿನ ಕೆಳಗೆ ಬಚ್ಚಿಟ್ಟಿದ್ದ ನಗದು […]
ಕಾರಿನಲ್ಲಿ 1.44 ಕೋಟಿ ಹಣ ಸಾಗಾಟ; ಹಣ ಸೀಜ್, ಮೂವರು ವಶಕ್ಕೆ
– ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕಾರು ತಿರುವನಂತಪುರಂ: ಕೇರಳ-ಕರ್ನಾಟಕ ಗಡಿಯ ಬಳಿ ವಯನಾಡಿನಲ್ಲಿ ವಾಹನ ತಪಾಸಣೆ ವೇಳೆ ಭಾರಿ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ. ಚಾಲಕನ ಸ...
By Dhallo News · September 2, 2026 at 4:37 PM IST
Have feedback on this article?Report error or suggestion
