ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದೆ. ಇದರ ಪರಿಣಾಮ ರಾಜ್ಯದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದೆ. ಈ ತಿಂಗಳು ಪೂರ್ತಿ ಮಳೆ ಕೊರತೆ ಎದುರಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ನಗರಗಳ ಹವಾಮಾನ ವರದಿ ಬೆಂಗಳೂರು: 31-21 ಮಂಗಳೂರು: 31-24 ಶಿವಮೊಗ್ಗ: […]
ರಾಜ್ಯದ ಹವಾಮಾನ ವರದಿ 15-09-2026
ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದೆ. ಇದರ ಪರಿಣಾಮ ರಾಜ್ಯದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದೆ. ಈ ತಿಂಗಳು ಪೂರ್ತಿ ಮಳೆ ಕೊರತೆ ಎದುರಾಗಲ...
By Dhallo News · September 15, 2026 at 5:45 AM IST
Have feedback on this article?Report error or suggestion
