ಹೊಸದಿಗಂತ ವರದಿ ದಾವಣಗೆರೆ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆಗೆ 3 ಟಿಎಂಸಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಹಾಗೂ ಅಚ್ಚುಕಟ್ಟು ಪ್ರದೇಶಕ್ಕೆ ಮಳೆಗಾಲದ ಬೆಳೆ, ತೋಟದ ಬೆಳೆಗಳಿಗೆ ಪೂರೈಸುವಂತೆ ಒತ್ತಾಯಿಸಿ ಸೆ.15ರಂದು ನಗರದ ಹೊರವಲಯದಲ್ಲಿರುವ ಬಾಡಾ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ರೈತರ ಒಕ್ಕೂಟದ ನೇತೃತ್ವದಲ್ಲಿ ನಮ್ಮ ಹಕ್ಕಿನ ನೀರಿಗಾಗಿ […] The post ಭದ್ರಾ ನೀರಿಗಾಗಿ...
ಭದ್ರಾ ನೀರಿಗಾಗಿ ಕದನ: ಸೆ. 15ಕ್ಕೆ ಬಾಡಾ ಕ್ರಾಸ್ ಬಳಿ NH-48 ಹೆದ್ದಾರಿ ಬಂದ್!
ಹೊಸದಿಗಂತ ವರದಿ ದಾವಣಗೆರೆ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆಗೆ 3 ಟಿಎಂಸಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಹಾಗೂ ಅಚ್ಚುಕಟ್ಟು ಪ್ರದೇ...
By Dhallo News · September 13, 2026 at 9:54 PM IST
Have feedback on this article?Report error or suggestion
