– ಕೆಲ ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹರಿಸುವಂತೆ ಸಲಹೆ ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ZP CEOs) ವಾರದಲ್ಲಿ ಕನಿಷ್ಠ 2 ದಿನ 4-5 ಗ್ರಾಮಗಳಿಗಾದರೂ ದಿಢೀರ್ ಭೇಟಿ ನೀಡಿ ಖುದ್ದು ಪರಿಶೀಲಿಸಬೇಕು ಎಂದು ಗ್ರಾಮೀಣಾಭ
ಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸಿಇಓಗಳು ಗ್ರಾಮ ಪಂಚಾಯತಿಗಳಿಗೆ ಪೂರ್ವ ಸೂಚನೆ ನೀಡಿದೇ ಭೇಟಿ ನೀಡಿ, ಹಾಜರಾತಿ, […]
