LATEST
Mon, Sep 7, 2026
Loading weather...
local

ಜಿಪಂ ಸಿಇಓಗಳು ವಾರದಲ್ಲಿ 2 ದಿನ 4-5 ಗ್ರಾಮಕ್ಕೆ ಭೇಟಿ ನೀಡಬೇಕು, ಸಮಸ್ಯೆ ಆಲಿಸಬೇಕು: ಖಂಡ್ರೆ ಸೂಚನೆ

– ಕೆಲ ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹರಿಸುವಂತೆ ಸಲಹೆ ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ZP CEOs) ವಾರದಲ್ಲಿ ಕನಿಷ್ಠ 2 ದಿನ 4-5 ಗ್ರಾಮಗಳಿಗಾದರೂ ದಿಢೀರ್‌ ಭೇಟಿ ನೀಡಿ ಖುದ್ದು ಪರಿಶೀಲಿಸಬೇಕು ಎಂದು ...

– ಕೆಲ ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹರಿಸುವಂತೆ ಸಲಹೆ ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ZP CEOs) ವಾರದಲ್ಲಿ ಕನಿಷ್ಠ 2 ದಿನ 4-5 ಗ್ರಾಮಗಳಿಗಾದರೂ ದಿಢೀರ್‌ ಭೇಟಿ ನೀಡಿ ಖುದ್ದು ಪರಿಶೀಲಿಸಬೇಕು ಎಂದು ಗ್ರಾಮೀಣಾಭ

ಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸಿಇಓಗಳು ಗ್ರಾಮ ಪಂಚಾಯತಿಗಳಿಗೆ ಪೂರ್ವ ಸೂಚನೆ ನೀಡಿದೇ ಭೇಟಿ ನೀಡಿ, ಹಾಜರಾತಿ, […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

First Look: Mani Ratnam’s Inji Vellam

Mani Ratnam’s next film has finally got a title. The film, starring Vijay Sethup...

Read Article »

33 प्रतिशत आरक्षण महिलाओं के खोलेगा नए रास्ते, लोकसभा अध्यक्ष ओम बिरला ने वुमन रिजर्वेशन की कि जोरदार वकालत

हर क्षेत्र में महिलाओं की भागीदारी बढ़नी बहुत जरूरी है और इसके लिए महिलाओं को 33...

Read Article »

ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ 7.5% ಮೀಸಲಾತಿ – ಕರಡು ನಿಯಮ ಪ್ರಕಟ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲಾ-ಕಾಲೇಜುನಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.