ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.08- ಅಂತರರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ-2026 ಚಾಮರಾಜನಗರದಲ್ಲಿ ಅ. 24 ಮತ್ತು 25 ರಂದು ಎರಡು ದಿನಗಳ ಅದ್ದೂರಿಯಾಗಿ ನಡೆಯಲಿದ್ದು, ಇಂದಿನಿಂದ ಜಿಲ್ಲೆಯಾದ್ಯಂತ ಪ್ರಚಾರ ರಥಗಳು ಚಾಲನೆ ಗೊಳ್ಳಲಿದೆ ಎಂದು ಅಂತರರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ ಅಚರಣಾ ಸಮಿತಿಯ ಅಧ್ಯಕ್ಷರು ಅದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರ
ು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಸಮ್ಮೇಳನವು ಮೈಸೂರಿನಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು. ಎರಡನೇ ಸಮ್ಮೇಳವವನ್ನು ಚಾಮರಾಜನಗರದಲ್ಲಿ ಮಾಡುವಂತೆ […] The post ಅ.24 ಮತ್ತು 25 ರಂದು ಚಾ.ನಗರದಲ್ಲಿ ಅಂತರರಾಷ್ಟ್ರೀಯ ಭೌದ್ದ ಮಹಾಸಮ್ಮೇಳನ: ಎ.ಆರ್.ಕೃಷ್ಣಮೂರ್ತಿ appeared first on Sanjevani.
