ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ, ತ್ರಿಶೂಲಿ-3ಎ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 265 ಕಾರ್ಮಿಕರನ್ನು ಚೀನಾ ಸೂಪರ್ವೈಸರ್ ನಿರ್ದಯವಾಗಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರವಾಹ ಮುನ್ಸೂಚನೆ ಇದ್ದರೂ ನಿರ್ಲಕ್ಷ್ಯ ವಹಿಸಿದ ಪರಿಣಾಮ ನೂರಾರು ಜೀವಗಳು ಬಲಿಯಾಗಿವೆ. ಬದುಕುಳಿದ ಕಾರ್ಮಿಕರ ಪ್ರಕಾರ, ಸಮಯಕ್ಕೆ ಎಚ್ಚರಿಕೆ ನೀಡಿದ್ದರೆ ಈ ದುರಂತ ತಪ್ಪಿಸಬಹುದಿತ್ತು. ಚೀನಾದ ಕಂಪನಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನೀವು ಕೆಲಸ ಮುಂದುವರೆಸಿ, ನಾನು ನೋಡ್ತೀನಿ: ಪ್ರವಾಹದ ವೇಳೆ 265 ಕಾರ್ಮಿಕರನ್ನು ಸುರಂಗದಲ್ಲೇ ಬಿಟ್ಟು ಓಡಿಹೋದ ಚೀನಾ ಸೂಪರ್ವೈಸರ್
ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ, ತ್ರಿಶೂಲಿ-3ಎ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 265 ಕಾರ್ಮಿಕರನ್ನು ಚೀನಾ ಸೂಪರ್ವೈಸರ್ ನಿರ್ದಯವಾಗಿ ಬಿಟ್ಟು ಪರಾರಿಯಾಗಿ...
By Dhallo News · September 2, 2026 at 1:00 PM IST
Have feedback on this article?Report error or suggestion
