LATEST
Thu, Sep 3, 2026
Loading weather...
local

ಒಳಹರಿವಿಗಿಂತ 3 ಪಟ್ಟು ಅಧಿಕ ನೀರು ತಮಿಳುನಾಡಿಗೆ – ಕೆಆರ್‌ಎಸ್ ಡ್ಯಾಂ ಮಟ್ಟ 108 ಅಡಿಗೆ ಕುಸಿತ

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Reservoir) ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸ...

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Reservoir) ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಇತ್ತ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಕುಸಿದ ಪರಿಣಾಮ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ 7,697 ಕ್ಯೂಸೆಕ್ ಇದ್ದ ಹೊರಹರಿವು, ನಿನ್ನೆ 8,544 ಕ್ಯೂಸೆಕ್‌ಗೆ ಹೆಚ್ಚಳವಾಗಿತ್ತು. ಇಂದು ಹೊರಹರಿವಿನ ಪ್ರಮಾಣ ಬರೋಬ್ಬರಿ 9,253 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಡ್ಯಾಂಗೆ ನೀರಿನ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದ್ದು, […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Enforcement Directorate : గంజాయి డాన్ రీతు భాయ్ ఇంట్లోఈడీ సోదాలు

Hyderabad : హైదరాబాద్ లోని గంజాయి డాన్ రీతు భాయ్ ఇంట్లో ఎన్ ఫోర్స్ మెంట్ డైరెక్ట...

Read Article »

Romanchakam Review: A Few Laughs, But Fails to Romance or Tense

Romanchakam movie review Telugu360 Rating: 2.25/5 Romanchakam attempts to be a y...

Read Article »

WhatsApp पर MUDRA Loan Approval का मैसेज मिला? भूलकर भी Aadhaar-PAN मत भेजिए… एक गलती से हो सकते कंगाल

MUDRA लोन के नाम पर WhatsApp पर फर्जी अप्रूवल मैसेज भेजे जा रहे हैं। सरकार ने लो...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.