LATEST
Sat, Sep 12, 2026
Loading weather...
local

3.3 ಕೋಟಿ ರೂ ನಗದು, 15 ಲಕ್ಷ ವಿದೇಶಿ ಕರೆನ್ಸಿ: ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ED ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಶೋಧ ಕಾರ್ಯಾಚರಣೆಗೆ ಸಂ...

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ED ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೊಲ್ಕತ್ತಾ ಸೇರಿದಂತೆ 21 ಸ್ಥಳಗಳಲ್ಲಿ ನಡೆದ ಶೋಧದ ವೇಳೆ 3.3 ಕೋಟಿ ಲೆಕ್ಕಕ್ಕೆ ಸಿಗದ ನಗದು ಹಾಗೂ 15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿರುವುದಾಗಿ ಇಡಿ ತಿಳಿಸಿದೆ. ED ಹೇಳಿದ್ದೇನು? ವಿದೇಶಿ ಹೂಡಿಕೆ, ಗಡಿಯಾಚೆಗಿನ ಉದ್ಯಮ ಸಂಪರ್ಕ […] The post 3.3 ಕೋಟಿ...

SOURCE: HOSA Digantha
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

BRICS Summit LIVE: दिल्ली में आज दिखेगा दुनिया का पावर शो, मोदी-शी मुलाकात पर टिकी सबकी नजर

BRICS Summit 2026 LIVE Updates: दिल्ली में आज 11 देशों के नेता जुटेंगे। PM मोदी,...

Read Article »

आज का मौसम 12 सितंबर: 12 घंटे के अंदर 20 राज्यों में मूसलाधार बारिश का अलर्ट, 75 की स्पीड से हवा; IMD का अपडेट

मानसून की मूसलाधार बारिश के बीच भारत मौसम विज्ञान विभाग (IMD) ने मौसम की खराबी क...

Read Article »

Russia Ukraine De-Escalation: क्या भारत खत्म करा पाएगा रूस-यूक्रेन की जंग? ऐसे बढ़ रही बातचीत की गुंजाइश

लंबे समय से चला आ रहा रूस-यूक्रेन युद्ध क्या रुक सकता है और अगर ऐसा होता है तो भ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.