LATEST
Thu, Sep 3, 2026
Loading weather...
local

ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ (Mantralaya)  355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸ...

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ (Mantralaya)  355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸವ ಮುಕ್ತಾಯಗೊಂಡಿದೆ. ರಾಯರ ಉತ್ತರಾರಾಧನೆ ಬಳಿಕ ಎರಡು ದಿನಗಳ ಕಾಲ ಆರಾಧನೆ ಹಿನ್ನೆಲೆ ರಾಯರ ಮಠದಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಸರ್ವ ಸಮರ್ಪಣೋತ್ಸವದೊಂದಿಗೆ ಆರಾಧನಾ ಮಹೋತ್ಸವಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ಉತ್ಸವ ವಾಹನಗಳನ್ನು ಭವ್ಯವಾದ ಮರದ ರಥದ ಮೇಲೆ ಇರಿಸಿ ವೈಭವದ ರಥೋತ್ಸವದ ಮೂಲಕ ಹೊರತರುವುದು ಕೊನೆಯ ದಿನದ ವಿಶೇಷವಾಗಿತ್ತು. ನಂತರ 355 […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Allu Aravind Lines up Several Projects

Allu Aravind owned Geetha Arts is one of the top production houses of Telugu cin...

Read Article »

Nepal Floods :నేపాల్ వరదల మృతుల సంఖ్య 1,243

Kathmandu : నేపాల్ జలప్రళయం ధాటికి ఇప్పటివరకు 1,243 మంది మృతి చెందినట్లు అధికారు...

Read Article »

Today horoscope in telugu 3.9.2026 : ఈ నక్షత్ర ప్రభావం.. 12 రాశుల వారి జీవితాల్లో మార్పులు.. మీ రాశి ఎలా ఉందో చెక్ చేసుకోండి..

Today horoscope in telugu : జ్యోతిష్య శాస్త్రం ప్రకారం గురువారం ద్వాదశ రాశులపై క...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.