ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ (Mantralaya) 355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸವ ಮುಕ್ತಾಯಗೊಂಡಿದೆ. ರಾಯರ ಉತ್ತರಾರಾಧನೆ ಬಳಿಕ ಎರಡು ದಿನಗಳ ಕಾಲ ಆರಾಧನೆ ಹಿನ್ನೆಲೆ ರಾಯರ ಮಠದಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಸರ್ವ ಸಮರ್ಪಣೋತ್ಸವದೊಂದಿಗೆ ಆರಾಧನಾ ಮಹೋತ್ಸವಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ಉತ್ಸವ ವಾಹನಗಳನ್ನು ಭವ್ಯವಾದ ಮರದ ರಥದ ಮೇಲೆ ಇರಿಸಿ ವೈಭವದ ರಥೋತ್ಸವದ ಮೂಲಕ ಹೊರತರುವುದು ಕೊನೆಯ ದಿನದ ವಿಶೇಷವಾಗಿತ್ತು. ನಂತರ 355 […]
ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ
ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ (Mantralaya) 355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸ...
By Dhallo News · September 3, 2026 at 7:34 AM IST
Have feedback on this article?Report error or suggestion
