ಶಿವಮೊಗ್ಗದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಯಾವುದೇ ಅನುಮತಿ ಇಲ್ಲದಿದ್ದರೂ, ಕೆಪಿಸಿಎಲ್ ಗುತ್ತಿಗೆದಾರ ಸಂಸ್ಥೆಗೆ 380 ಕೋಟಿ ರೂ.ಗೂ ಅಧಿಕ ಹಣ ಪಾವತಿಸಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಲಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೂಡ ಈ ಬಗ್ಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದಾರೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಬರೋಬ್ಬರಿ ₹380 ಕೋಟಿ ಅಕ್ರಮ ಪಾವತಿ: ಗಂಭೀರ ಆರೋಪ
ಶಿವಮೊಗ್ಗದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಯಾವುದೇ ಅನುಮತಿ ಇಲ್ಲದಿದ್ದರೂ, ಕೆಪಿಸಿಎಲ್ ಗುತ್ತಿಗೆದಾರ ಸಂಸ್ಥೆಗೆ 380 ಕೋಟಿ ರೂ.ಗೂ ಅಧಿಕ ಹಣ ಪಾವತಿಸಿದೆ ಎಂದು ಪರಿಸರವಾದಿಗಳು ...
By Dhallo News · September 5, 2026 at 8:28 AM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
