ಬೆಂಗಳೂರಿನ ವ್ಯಕ್ತಿಯೊಬ್ಬರು 41 ಲಕ್ಷ ರೂಪಾಯಿ ಠೇವಣಿ ಇಟ್ಟರೂ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಿರಲಿಲ್ಲ. ತನ್ನ ಖರ್ಚುಗಳನ್ನು ಹೆಂಡತಿ ಮತ್ತು ತಂದೆ ಭರಿಸುತ್ತಾರೆ ಎಂದು ವಿಚಿತ್ರ ಕಾರಣ ನೀಡಿದ್ದರು. ವೀಸಾಕ್ಕೆ ಅರ್ಜಿ ಸಲ್ಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಅವರು ಆದಾಯ ತೆರಿಗೆ ಇಲಾಖೆಯಿಂದ ದಂಡ ಹಾಗೂ ಕಾನೂನು ಕ್ರಮ ಎದುರಿಸುತ್ತಿದ್ದಾರೆ.
41 ಲಕ್ಷ ಠೇವಣಿ ಇಟ್ಟರೂ ತೆರಿಗೆ ಸಲ್ಲಿಸದ ಬೆಂಗಳೂರು ವ್ಯಕ್ತಿ: ಕಾರಣ ಕೇಳಿ ಅಧಿಕಾರಿಗಳೇ ದಂಗು-ಮುಂದೇನಾಯ್ತು
ಬೆಂಗಳೂರಿನ ವ್ಯಕ್ತಿಯೊಬ್ಬರು 41 ಲಕ್ಷ ರೂಪಾಯಿ ಠೇವಣಿ ಇಟ್ಟರೂ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಿರಲಿಲ್ಲ. ತನ್ನ ಖರ್ಚುಗಳನ್ನು ಹೆಂಡತಿ ಮತ್ತು ತಂದೆ ಭರಿಸುತ್ತಾರೆ ಎಂದು ವಿ...
By Dhallo News · September 2, 2026 at 7:02 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
