– 40 ಲಕ್ಷಕ್ಕೆ ನಡೆದಿತ್ತು ಡೀಲ್; ಅಕ್ರಮ ಬಟಾಬಯಲು ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಕೀಯ ನೇಮಕಾತಿ ಹಗರಣದಲ್ಲಿ ಬಗೆದಷ್ಟೂ ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕಾಸು ಕೊಟ್ರೆ ಸರ್ಕಾರಿ ಹುದ್ದೆ ಕಡ್ಲೆಪುರಿಯಂತೆ ಬಿಕರಿ ಆಗಿದೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಹೌದು. ಡಿಗ್ರಿಯಲ್ಲೇ 5 ವಿಷಯಗಳಲ್ಲಿ ಫೇಲ್ ಆಗಿದ್ದ ಅಭ್ಯರ್ಥಿ ಮಹಮದ್ ಸುಹೇಲ್ ಬಂಡೇಗೋಳ್ ದುಡ್ಡು ಕೊಟ್ಟಿದ್ದಾನೆ ಅನ್ನೋ ಕಾರಣಕ್ಕೆ ಕೆಪಿಎಸ್ಸಿ ನಲ್ಲಿ ಟಾಪರ್ ಆಗಿದ್ದಾನೆ ಅನ್ನೋ ಅಚ್ಚರಿ ಸಂಗತಿ ತನಿಖೆ ವೇಳೆ ಬಯಲಾಗಿದೆ. ದುಡ್ಡು ಕೊಟ್ಟು […]
ಡಿಗ್ರಿಯಲ್ಲಿ 5 ಸಬ್ಜೆಕ್ಟ್ ಫೇಲ್ ಆಗಿದ್ದ ಅಭ್ಯರ್ಥಿ KPSC ನಲ್ಲಿ ಟಾಪರ್; 20 ಲಕ್ಷ ಅಡ್ವಾನ್ಸ್ ಕೊಟ್ಟಿದ್ದ ಸುಹೇಲ್
– 40 ಲಕ್ಷಕ್ಕೆ ನಡೆದಿತ್ತು ಡೀಲ್; ಅಕ್ರಮ ಬಟಾಬಯಲು ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಕೀಯ ನೇಮಕಾತಿ ಹಗರಣದಲ್ಲಿ ಬಗೆದಷ್ಟೂ ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ...
By Dhallo News · September 2, 2026 at 11:43 AM IST
Have feedback on this article?Report error or suggestion
