ಸಂಜೆವಾಣಿ ವಾರ್ತೆಪಿರಿಯಾಪಟ್ಟಣ:ಸೆ 05 :– ಬೆಟ್ಟದಪುರ ಪುರಾತನ ಹಾಗೂ ರಾಷ್ಟ್ರೀಯ ಮಹತ್ವದ ದೇವಸ್ಥಾನವಾಗಿರುವ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಕ್ಷೇತ್ರಕ್ಕೆ ರಸ್ತೆ ನಿರ್ಮಾಣವಾಗುತ್ತಿರುವುದು ಐತಿಹಾಸಿಕ ಕಾರ್ಯವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸಮೀಪದ ಮೇಗಲಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬೆಟ್ಟಕ್ಕೆ ತೆರಳುವ ರಸ್ತೆ ನಿರ್ಮಾಣ ಕಾಮಗಾರಿ, ಹಾಗೂ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಪ್ರವಾಸಿ ಮಂದಿರ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ?56.50 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರುಶಾಸಕ […] The post ಪಿರಿಯಾಪಟ್ಟಣ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ: 56.50 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ appeared first on Sanjevani.
ಪಿರಿಯಾಪಟ್ಟಣ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ: 56.50 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಸಂಜೆವಾಣಿ ವಾರ್ತೆಪಿರಿಯಾಪಟ್ಟಣ:ಸೆ 05 :– ಬೆಟ್ಟದಪುರ ಪುರಾತನ ಹಾಗೂ ರಾಷ್ಟ್ರೀಯ ಮಹತ್ವದ ದೇವಸ್ಥಾನವಾಗಿರುವ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಕ್ಷೇತ್ರಕ್ಕೆ ರಸ್ತೆ ನಿರ್ಮಾಣವಾ...
By Dhallo News · September 5, 2026 at 11:49 AM IST
Have feedback on this article?Report error or suggestion
