LATEST
Wed, Sep 16, 2026
Loading weather...
local

ತ.ನಾಡಿಗೆ ಕಾವೇರಿ ಹರಿವನ್ನು 6ರಿಂದ 3 ಸಾವಿರಕ್ಕೆ ಇಳಿಸಲು CWMAಗೆ ಕರ್ನಾಟಕ ಮನವಿ

ಬೆಂಗಳೂರು: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ನೀರು ಹರಿಸುವ ಆದೇಶ ಮಾರ್ಪಡಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಕರ್ನಾಟಕ...

ಬೆಂಗಳೂರು: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ನೀರು ಹರಿಸುವ ಆದೇಶ ಮಾರ್ಪಡಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಕರ್ನಾಟಕ ಮನವಿ ಮಾಡಿದೆ. 6,000 ಕ್ಯೂಸೆಕ್ ಬದಲು 3,000 ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಮನವಿ ಸಲ್ಲಿಸಿದೆ. ಸೆ.15ರ ವೇಳೆಗೆ ಕರ್ನಾಟಕದ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ಒಟ್ಟು 55.389 ಟಿಎಂಸಿ ಲೈವ್ ಸ್ಟೋರೇಜ್ ಮಾತ್ರ ಇದೆ. ಇದು ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯದ 52.97% ಮಾತ್ರ. ಜೂನ್ 1ರಿಂದ ಸೆ.15ರವರೆಗೆ ನಾಲ್ಕು ಜಲಾಶಯಗಳಿಗೆ ಬಂದಿರುವ ಒಟ್ಟು ಒಳಹರಿವು ಸುಮಾರು […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Erravalli lands : ఎర్రవల్లి భూముల లెక్క తేల్చండి.. అధికారులకు రేవంత్ డెడ్‌లైన్

తెలంగాణ శాసనసభ వేదికగా మాజీ ముఖ్యమంత్రి కేసీఆర్ కుటుంబానికి చెందిన భూములపై ముఖ్య...

Read Article »

DELHI: సిగరేట్‌కు అగ్గిపుల్ల ఇవ్వలేదని యువకుడి దారుణహత్య..

DELHI: సిగరెట్ వెలిగించుకునేందుకు అగ్గిపుల్ల ఇవ్వాలేదనే విషయంపై జరిగిన చిన్న వివ...

Read Article »

Polavaram District: ఏపీలో విషాదం.. ఒకే ప్రియుడి కోసం ఇద్దరు యువతులు ఆత్మహత్య..

Polavaram Tragedy: ఏపీలోని పోలవరం జిల్లా దేవీపట్నం మండలంలో తీవ్ర విషాదం చోటుచేసు...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.