LATEST
Mon, Sep 7, 2026
Loading weather...
local

ಈರುಳ್ಳಿ ‘ಖಾರ’ಕ್ಕೆ ಜನಸಾಮಾನ್ಯರು ಕಂಗಾಲು: ಹಬ್ಬಗಳ ಹೊತ್ತಲ್ಲೇ ಕೆಜಿಗೆ 70 ರೂ. ಗಡಿ ದಾಟಿದ ದರ

ರಾಜ್ಯದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ವಿಜಯಪುರದಲ್ಲಿ ಪ್ರತಿ ಕೆಜಿಗೆ 60-70 ರೂಪಾಯಿ ತಲುಪಿದೆ. ಬರಗಾಲ ಮತ್ತು ಮಳೆ ಕೊರತೆಯಿಂದ ಈರುಳ್ಳಿ ಬಿತ್ತನೆ ಪ್ರದೇಶ ಕುಸಿದು ಇಳುವರಿ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಜನಸಾಮಾನ್ಯರು, ವಿಶೇಷವಾ...

ರಾಜ್ಯದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ವಿಜಯಪುರದಲ್ಲಿ ಪ್ರತಿ ಕೆಜಿಗೆ 60-70 ರೂಪಾಯಿ ತಲುಪಿದೆ. ಬರಗಾಲ ಮತ್ತು ಮಳೆ ಕೊರತೆಯಿಂದ ಈರುಳ್ಳಿ ಬಿತ್ತನೆ ಪ್ರದೇಶ ಕುಸಿದು ಇಳುವರಿ

ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಜನಸಾಮಾನ್ಯರು, ವಿಶೇಷವಾಗಿ ಕೂಲಿಕಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ದಾವಣಗೆರೆಯಲ್ಲೂ ಉತ್ತಮ ಗುಣಮಟ್ಟದ ಈರುಳ್ಳಿಗೆ 58 ರೂಪಾಯಿ ದರ ಇದೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Sravanthi Chokarapu : మూడు నామాలు పెట్టి.. సాంప్రదాయంగా చీరలో యాంకర్ స్రవంతి ఫొటోలు..

యాంకర్ స్రవంతి తాజాగా మూడు నామాలు పెట్టి సాంప్రదాయంగా చీరలో దిగిన పలు ఫోటోలను తన...

Read Article »

Pawan Kalyan: ఉప్పాడ గుండె కోత.. ఇన్నాళ్ళకు తీరింది.. హాట్సాఫ్ డీసీఎం పవన్ కళ్యాణ్ సార్..

Pawan Kalyan:మాట అంటే మాట.. ఇచ్చిన మాటను వెనక్కి తీసుకునేది లేదు. రాజకీయాలలో ఇటు...

Read Article »

Pakistan’s India Win Backfired? Ex-Captain’s Bombshell

Former Pakistan captain Mohammad Yousuf has linked the team’s recent struggles t...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.