LATEST
Sat, Sep 5, 2026
Loading weather...
local

8,000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಮುಂದಾದ ಸರ್ಕಾರ: ಹಿಂದಿನ ಲೆಕ್ಕ ಕೇಳಿದ ತೇಜಸ್ವಿ ಸೂರ್ಯ

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 5500 ಕೋಟಿ ರೂ ಖರ್ಚು ಮಾಡಿದರೂ ರಸ್ತೆ ಪರಿಸ್ಥಿತಿ ಬದಲಾಗಿಲ್ಲ. 8,000 ಕೋಟಿ ರೂ ವೆಚ್ಚದಲ್ಲಿ ಇದೀಗ ಮತ್ತೆ ರಸ್ತೆ ಗುಂಡಿ ಮುಚ್ಚಲು ಹೊರಟಿದ್ದಾರ...

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 5500 ಕೋಟಿ ರೂ ಖರ್ಚು ಮಾಡಿದರೂ ರಸ್ತೆ ಪರಿಸ್ಥಿತಿ ಬದಲಾಗಿಲ್ಲ. 8,000 ಕೋಟಿ ರೂ ವೆಚ್ಚದಲ್ಲಿ ಇದೀಗ ಮತ್ತೆ ರಸ್ತೆ ಗುಂಡಿ ಮುಚ್ಚಲು ಹೊರಟಿದ್ದಾರೆ. ಕಳೆದ ಬಾರಿ ಆಗಿರುವ ಖರ್ಚಿನ ಬಗ್ಗೆ ಮಾಹಿತಿನೇ ಇಲ್ಲ. ಇದರ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸಂಸದ ತೇಜಸ್ವಿ ಸೂರ್ಯ ಸಚಿವ ಕೃಷ್ಣಭೈರೇಗೌಡಗೆ ಮನವಿ ಮಾಡಿದ್ದಾರೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Nara Lokesh: 2029 నాటికి మరో 3 DSC నోటిఫికేషన్లు.. మంత్రి లోకేష్ కీలక ప్రకటన

2029 నాటికి మరో మూడు డీఎస్సీలను తీసుకువస్తామని మంత్రి లోకేష్ (Nara Lokesh)హామీ ఇ...

Read Article »

Panchayat Season 5: Is The Release Finally Locked?

The wait to return to Phulera may soon be over. Panchayat director Deepak Kumar ...

Read Article »

Vishwak Sen’s ‘LEGACY’ to Release Worldwide on December 4, 2026

Mass Ka Das Vishwak Sen’s upcoming film LEGACY has officially announced its thea...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.