LATEST
Tue, Sep 8, 2026
Loading weather...
local

ಶೇ.95.7ರಷ್ಟು ಅಂಕ ಗಳಿಸಿದರೂ ಇಷ್ಟದ ಕಾಲೇಜಿಗೆ ಪ್ರವೇಶ ಸಿಗದೆ ವಿದ್ಯಾರ್ಥಿ ಆತ್ಮಹತ್ಯೆ

ಥಾಣೆ, ಸೆ.8- ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.95.7ರಷ್ಟು ಅಂಕ ಗಳಿಸಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ತಾನು ಬಯಸಿದ್ದ ಕಾಲೇಜಿನಲ್ಲಿ ಪ್ರವೇಶ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್...

ಥಾಣೆ, ಸೆ.8- ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.95.7ರಷ್ಟು ಅಂಕ ಗಳಿಸಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ತಾನು ಬಯಸಿದ್ದ ಕಾಲೇಜಿನಲ್ಲಿ ಪ್ರವೇಶ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದೆ. ಘೋಡ್‌ಬಂದರ್‌ ರಸ್ತೆಯ ಹಿರಾನಂದಾನಿ ಎಸ್ಟೇಟ್‌ನ ಪ್ರತಿಷ್ಠಿತ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯ

ಕುಟುಂಬ ವಾಸವಾಗಿತ್ತು. ಸೆ.4ರ ಸಂಜೆ ವಿದ್ಯಾರ್ಥಿ ತನ್ನ ಕುಟುಂಬದ ವಾಟ್ಸ್‌ಆ್ಯಪ್‌ ಗುಂಪಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿದ್ದ. ಕುಟುಂಬದವರು ಮಧ್ಯಪ್ರವೇಶಿಸುವಷ್ಟರಲ್ಲಿ ಆತ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ […] The post ಶೇ.95.7ರಷ್ಟು ಅಂಕ ಗಳಿಸಿದರೂ ಇಷ್ಟದ ಕಾಲೇಜಿಗೆ ಪ್ರವೇಶ ಸಿಗದೆ ವಿದ್ಯಾರ್ಥಿ ಆತ್ಮಹತ್ಯೆ first appeared on Eesanje.

SOURCE: EESANJE
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

ಅ.24 ಮತ್ತು 25 ರಂದು ಚಾ.ನಗರದಲ್ಲಿ ಅಂತರರಾಷ್ಟ್ರೀಯ ಭೌದ್ದ ಮಹಾಸಮ್ಮೇಳನ: ಎ.ಆರ್.ಕೃಷ್ಣಮೂರ್ತಿ

ಸಂಜೆವಾಣಿ ವಾರ್ತೆಚಾಮರಾಜನಗರ, ಸೆ.08- ಅಂತರರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ-2026 ಚಾಮರಾಜನಗರದಲ...

Read Article »

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ; DRI ಭರ್ಜರಿ ಕಾರ್ಯಾಚರಣೆ

ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್‌ಐ ಅಧಿಕಾರಿಗಳು 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳನ್ನು ಜಪ...

Read Article »

PM मोदी ने 20 मंत्रियों को फेरबदल की अटकलों के बीच बुलाया, बिना किसी IAS के ही उनका कामकाज देख डाला

प्रधानमंत्री नरेंद्र मोदी ने एक बैठक कर राज्य मंत्रियों और स्वतंत्र प्रभार वाले ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.