ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆ ಬಂಧಿತರಾಗಿರುವ ಆರೋಪಿಗಳಾದ ಜಗದೀಶ್ ಮತ್ತು ಅನುಕುಮಾರ್, ತಮ್ಮನ್ನು ಚಿತ್ರದುರ್ಗ ಜೈಲಿಗೆ ವರ್ಗಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಇದು ದರ್ಶನ್ ಬಳಗದಿಂದ ದೂರ ಸರಿಯುವ ಯತ್ನ ಎನ್ನಲಾಗಿದೆ.
ಡಿ ಬಾಸ್ ಗ್ಯಾಂಗ್ನಲ್ಲಿ ಮತ್ತೆ ಬಿರುಕು, ದರ್ಶನ್ ನಿಂದ ದೂರವಾಗಲು ನಿರ್ಧರಿಸಿದ A-6 ಮತ್ತು A-7 ಆರೋಪಿಗಳು!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆ ಬಂಧಿತರಾಗಿರುವ ಆರೋಪಿಗಳಾದ ಜಗದೀಶ್ ಮತ್ತು ಅನುಕುಮಾರ್, ತಮ್ಮನ್ನು ಚಿತ್ರದುರ್ಗ ಜೈಲಿಗೆ ವರ್ಗಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜ...
By Dhallo News · September 3, 2026 at 1:08 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
