LATEST
Tue, Sep 1, 2026
Loading weather...
local

ಗ್ರಾಮೀಣಾಭಿವೃದ್ಧಿ ಇಲಾಖೆ AEE ಹುದ್ದೆಯಲ್ಲಿ ಅಕ್ರಮಕ್ಕೆ ಖಂಡನೆ – ಕೆಪಿಸಿಸಿ ಕಚೇರಿ ಎದುರು ಜೆಡಿಎಸ್ ಹೈಡ್ರಾಮಾ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ಅಕ್ರಮ ಖಂಡಿಸಿ ಕೆಪಿಎಸ್‌ಸಿ (KPSC) ಹಾಗೂ ಕೆಪಿಸಿಸಿ (KPCC) ಕಚೇರಿ ಎದುರು ಜೆಡಿಎಸ್ ಪ್ರತಿಭಟನೆ (JDS Protest) ನಡೆಸಿ, ಹೈಡ್ರಾಮಾ ಮಾಡಿದ್ದಾರೆ. ಕೆಪಿಎಸ್‌ಸಿ ಅಕ್ರಮ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ಹುದ್ದೆಗಳ ಅಕ್ರಮವನ್ನು ಖಂಡಿಸಿ ಜೆಡಿಎಸ್ ಮಾಜಿ ಎಂಎಲ್‌ಸಿ ಜಿಬಿಎ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ […]

Original reporting: PUBILC TVRead original report →
Have feedback on this article?Report error or suggestion

Read More from local

Farmers Protest : యూరియా కోసం రైతుల ధర్నా

Telangana : రామాయంపేటలో యూరియా కోసం రైతుల ధర్నాకు దిగారు......

Read Article »

BJP Bellary Chalo Padayatra Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಿಜೆಪಿಯ 'ಬಳ್ಳಾರಿ ಚಲೋ' ಬೃಹತ್ ಪಾದಯಾತ್ರೆ ಇಂದಿನಿಂದ ಆರ...

Read Article »

Pakistan Viral Video: పాకిస్తాన్‌లో ఆ దృశ్యం వణికిస్తోంది.. వైరల్‌ వీడియో

Pakistan Viral Video:  పాకిస్తాన్‌లో ఇటీవల సోషల్‌ మీడియాలో వైరల్‌ అవుతున్న కొన్న...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.