ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ಅಕ್ರಮ ಖಂಡಿಸಿ ಕೆಪಿಎಸ್ಸಿ (KPSC) ಹಾಗೂ ಕೆಪಿಸಿಸಿ (KPCC) ಕಚೇರಿ ಎದುರು ಜೆಡಿಎಸ್ ಪ್ರತಿಭಟನೆ (JDS Protest) ನಡೆಸಿ, ಹೈಡ್ರಾಮಾ ಮಾಡಿದ್ದಾರೆ. ಕೆಪಿಎಸ್ಸಿ ಅಕ್ರಮ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ಹುದ್ದೆಗಳ ಅಕ್ರಮವನ್ನು ಖಂಡಿಸಿ ಜೆಡಿಎಸ್ ಮಾಜಿ ಎಂಎಲ್ಸಿ ಜಿಬಿಎ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ […]
ಗ್ರಾಮೀಣಾಭಿವೃದ್ಧಿ ಇಲಾಖೆ AEE ಹುದ್ದೆಯಲ್ಲಿ ಅಕ್ರಮಕ್ಕೆ ಖಂಡನೆ – ಕೆಪಿಸಿಸಿ ಕಚೇರಿ ಎದುರು ಜೆಡಿಎಸ್ ಹೈಡ್ರಾಮಾ
By Dhallo News · September 1, 2026 at 12:39 PM IST
Original reporting: PUBILC TVRead original report →
Have feedback on this article?Report error or suggestion
