LATEST
Sat, Sep 5, 2026
Loading weather...
local

Belagavi: ಕಾಡಿನಲ್ಲೊಂದು ಗುರುದೀಪ: ಅಕ್ಷರ ಸಂತ ನಿಂಗಪ್ಪ ಮೇಷ್ಟ್ರು, 29 ವರ್ಷಗಳಿಂದ ಸೇವೆ

ಬೆಳಗಾವಿಯ ಖಾನಾಪುರ ತಾಲೂಕಿನ ಭೀಮಗಡ ಅಭಯಾರಣ್ಯದ ಅಮಗಾಂವ ಗ್ರಾಮದಲ್ಲಿ ಶಿಕ್ಷಕ ನಿಂಗಪ್ಪ ಬಾಳೇಕುಂದ್ರಿಗಿ ಅವರು ಕಳೆದ 29 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅನೇಕ...

Belagavi: ಕಾಡಿನಲ್ಲೊಂದು ಗುರುದೀಪ: ಅಕ್ಷರ ಸಂತ ನಿಂಗಪ್ಪ ಮೇಷ್ಟ್ರು, 29 ವರ್ಷಗಳಿಂದ ಸೇವೆ
Source: ASIANET News Kannada

ಬೆಳಗಾವಿಯ ಖಾನಾಪುರ ತಾಲೂಕಿನ ಭೀಮಗಡ ಅಭಯಾರಣ್ಯದ ಅಮಗಾಂವ ಗ್ರಾಮದಲ್ಲಿ ಶಿಕ್ಷಕ ನಿಂಗಪ್ಪ ಬಾಳೇಕುಂದ್ರಿಗಿ ಅವರು ಕಳೆದ 29 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅನೇಕ ಸವಾಲುಗಳನ್ನು ಎದುರಿಸಿ, ಗ್ರಾಮಸ್ಥರ ಪ್ರೀತಿ ಗಳಿಸಿ, ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವರ್ಗಾವಣೆ ಬಯಸದೆ ಅದೇ ಶಾಲೆಯಲ್ಲಿ ನಿವೃತ್ತರಾಗುವ ಇಂಗಿತ ಹೊಂದಿದ್ದಾರೆ.

SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Manjusha : పింక్ డ్రెస్‌లో యాంక‌ర్ మంజూష‌.. క్యూట్ ఫోటోలు

యాంక‌ర్ మంజూష (Manjusha) పింక్ డ్రెస్‌లో దిగిన ఫోటోల‌ను సోష‌ల్ మీడియాలో షేర్ చేస...

Read Article »

GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹಾನಿ – 8 ಅಡಿ ಎತ್ತರಕ್ಕೆ ಚಿಮ್ಮುತ್ತಿರುವ ಗ್ಯಾಸ್

ಬೆಂಗಳೂರು: ಹೆಚ್‌ಎಎಲ್‌ (HAL) ಪೊಲೀಸ್‌ ಠಾಣೆಯ ಸಮೀಪ GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹ...

Read Article »

Khajaguda Hit And Run Case: ఖజాగూడ యాక్సిడెంట్ కేసులో కీలక పరిణామం.. డ్రగ్స్ సేవించాడా? ఆనవాళ్లపై దర్యాప్తు.. నిందితుడి లైసెన్స్‌పై వేటు

హైదరాబాద్‌లోని ఖజాగూడ-నానక్‌రామ్‌గూడ రహదారిపై జరిగిన హిట్‌ అండ్‌ రన్(Khajaguda H...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.