LATEST
Sat, Sep 5, 2026
Loading weather...
local

ನವಲಿ ಸಮಾನಾಂತರ ಜಲಾಶಯ, ಟಿಬಿ ಡ್ಯಾಂ ಹೂಳು ತೆಗೆಯುವ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚೆ – BYV

ಬಳ್ಳಾರಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿಯಾದ ಟಿಬಿ ಡ್ಯಾಮ್‍ನಲ್ಲಿ ಸುಮಾರು 34 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಆದ್ದರಿಂದ ನ...

ಬಳ್ಳಾರಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿಯಾದ ಟಿಬಿ ಡ್ಯಾಮ್‍ನಲ್ಲಿ ಸುಮಾರು 34 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಆದ್ದರಿಂದ ನವಲಿ ಸಮಾನಾಂತರ ಜಲಾಶಯದ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದ್ದಾರೆ. 5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆ ಅಂಗವಾಗಿ ಇಂದು ನವಲಿ ಜಲಾಶಯದ ವ್ಯಾಪ್ತಿಯಲ್ಲಿನ ರೈತರ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ನವಲಿ ಜಲಾಶಯ ನಿರ್ಮಾಣಕ್ಕೆ ಆಲೋಚನೆ ಮಾಡಿದ್ದರು. ಆನಂತರ ಯಾವುದೇ […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Canara Bank ATM Rules : ఖాతాదారులకు షాకింగ్ న్యూస్.. ఈ బ్యాంకు ATMలో లిమిట్ దాటితే ఛార్జీల మోతే!

Canara Bank ATM Rules : కెనరా బ్యాంక్ కొంతమంది కస్టమర్ల నెలవారీ ఉచిత ఏటీఎం లావాద...

Read Article »

Sardar 2 Will Be 10 Times More Impactful Than Sardar: Karthi

Karthi is gearing up for the worldwide release of Sardar 2, the highly anticipat...

Read Article »

AP: This Senior Politician to Quit Politics in 2029

Andhra Pradesh Assembly Speaker Chintakayala Ayyanna Patrudu has announced that ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.