ನೇಪಾಳದಲ್ಲಿ ಪ್ರವಾಹ ಸಂತ್ರಸ್ತರ ನೆರವಿನ ಹೆಸರಿನಲ್ಲಿ ವಂಚನೆ ಎಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ChatGPT ಬಳಸಿ ಪ್ರಧಾನ ಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ದೇಣಿಗೆ ನೀಡಿದ ನಕಲಿ ರಸೀದಿ ಸೃಷ್ಟಿಸಿ, ತನ್ನ ವೈಯಕ್ತಿಕ QR ಕೋಡ್ ಬಳಸಿ ಹಣ ಸಂಗ್ರಹಿಸುತ್ತಿದ್ದ. ಈ ಬಗ್ಗೆ ನೇಪಾಳ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ChatGPT ಬಳಸಿ ₹75,000 ನಕಲಿ ಡೊನೇಶನ್ ರಸೀದಿ ಸೃಷ್ಟಿ! ಕಳುಹಿಸಿದ್ದು ಸ್ವಂತ QR ಕೋಡ್, ಕತರ್ನಾಕ್ ಅರೆಸ್ಟ್!
ನೇಪಾಳದಲ್ಲಿ ಪ್ರವಾಹ ಸಂತ್ರಸ್ತರ ನೆರವಿನ ಹೆಸರಿನಲ್ಲಿ ವಂಚನೆ ಎಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ChatGPT ಬಳಸಿ ಪ್ರಧಾನ ಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ದೇಣಿಗೆ ನೀಡಿದ...
By Dhallo News · September 2, 2026 at 4:39 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
