ದಾವಣಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಗಾಯಗೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ರಕ್ಷಿಸ
ಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಮುಳ್ಳು ಹಂದಿಗಳನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯು ಬಂಧಿಸಿದೆ.

ದಾವಣಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಗಾಯಗೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ರಕ್ಷಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಮುಳ್ಳು ಹಂದಿಗಳನ್ನು ಬೇಟೆಯಾಡಿದ ...

ದಾವಣಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಗಾಯಗೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ರಕ್ಷಿಸ
ಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಮುಳ್ಳು ಹಂದಿಗಳನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯು ಬಂಧಿಸಿದೆ.