ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆನ್ಲೈನ್ ಮೂಲಕ ವಿದೇಶಿ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು. ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕಿನ ಅಸ್ಮಿತೆ ಮತ್ತು ಸಂಸ್ಕೃತಿಯ ಪ್ರತೀಕ ಎಂದು ಬಣ್ಣಿಸಿದ ಅವರು, ತಂತ್ರಜ್ಞಾನದ ಯುಗದಲ್ಲಿ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ನೆನಪಿಸಿದರು ಮತ್ತು ಸಾಂಸ್ಕೃತಿಕ ಬೇರುಗಳನ್ನು ಮರೆಯಬಾರದೆಂದು ಭಾವಪೂರ್ಣವಾಗಿ ಕರೆ ನೀಡಿದರು.
Dk Shivakumar: ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಬದುಕಿನ ಅಸ್ಮಿತೆ; ಅಕ್ಕ ಸಮ್ಮೇಳನದಲ್ಲಿ ಡಿಕೆಶಿ ಭಾವಪೂರ್ಣ ಸಂದೇಶ!
ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆನ್ಲೈನ್ ಮೂಲಕ ವಿದೇಶಿ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು. ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ...
By Dhallo News · September 5, 2026 at 10:00 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
