LATEST
Mon, Sep 7, 2026
Loading weather...
local

ನಮ್ಮ ಮೆಟ್ರೋ ಮಾರ್ಗ ಸುಗಮಗೊಳಿಸಿದ್ದ ಕಾನೂನು ಶಕ್ತಿ 'DLN Rao' ಇನ್ನಿಲ್ಲ: ಬೆಂಗಳೂರಿಗೆ ಇವರ ಕೊಡುಗೆ ಏನು ಗೊತ್ತಾ?

ಹಿರಿಯ ವಕೀಲ ಡಿಎಲ್‌ಎನ್ ರಾವ್ ಸೋಮವಾರ ನಿಧನರಾಗಿದ್ದಾರೆ. ಐದು ದಶಕಗಳಿಗೂ ಹೆಚ್ಚು ಕಾಲ ಕಾನೂನು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು ಗಣಿಗಾರಿಕೆ, ಭೂಸ್ವಾಧೀನ, ಮೂಲಸೌಕರ್ಯ ಮತ್ತು ಸಾರ್ವಜನಿಕ ಕಾನೂನಿನಲ್ಲಿ ಪರಿಣತಿ ಹೊಂದಿದ್ದರು. ಬೆಂಗಳೂರ...

ನಮ್ಮ ಮೆಟ್ರೋ ಮಾರ್ಗ ಸುಗಮಗೊಳಿಸಿದ್ದ ಕಾನೂನು ಶಕ್ತಿ 'DLN Rao' ಇನ್ನಿಲ್ಲ: ಬೆಂಗಳೂರಿಗೆ ಇವರ ಕೊಡುಗೆ ಏನು ಗೊತ್ತಾ?
Source: ASIANET News Kannada

ಹಿರಿಯ ವಕೀಲ ಡಿಎಲ್‌ಎನ್ ರಾವ್ ಸೋಮವಾರ ನಿಧನರಾಗಿದ್ದಾರೆ. ಐದು ದಶಕಗಳಿಗೂ ಹೆಚ್ಚು ಕಾಲ ಕಾನೂನು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು ಗಣಿಗಾರಿಕೆ, ಭೂಸ್ವಾಧೀನ, ಮೂಲಸೌಕರ್ಯ ಮ

ತ್ತು ಸಾರ್ವಜನಿಕ ಕಾನೂನಿನಲ್ಲಿ ಪರಿಣತಿ ಹೊಂದಿದ್ದರು. ಬೆಂಗಳೂರಿನ ನಮ್ಮ ಮೆಟ್ರೋ ಭೂಗತ ಮಾರ್ಗದ ಪ್ರಕರಣದಲ್ಲಿ 2010ರಲ್ಲಿ ಹೈಕೋರ್ಟ್ ಅವರನ್ನು Amicus Curiae ಆಗಿ ನೇಮಿಸಿತ್ತು.

SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

హ్యుందాయ్ మోటార్ ఇండియా 2030 నాటికి 20% మహిళా ఉద్యోగుల లక్ష్యం

గురుగ్రామ్: హ్యుందాయ్ మోటార్ ఇండియా లిమిటెడ్ (హెచ్ఎమ్ఐఎల్) ఈ రోజు, 2030 నాటికి త...

Read Article »

Health Department: ಆಹಾರ ಇಲಾಖೆ ಸರ್ಜಿಕಲ್ ಸ್ಟ್ರೈಕ್; ನೈರ್ಮಲ್ಯ ಕೊರತೆ, ಕಲಬೆರಕೆ ಹಿನ್ನೆಲೆ ಖ್ಯಾತ ಹೋಟೆಲ್‌ಗಳು ಸೀಲ್‌ಡೌನ್!

ಹೆಚ್ಚುತ್ತಿರುವ ಆಹಾರ ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ, ಆಹಾರ ಇಲಾಖೆ ಹೋಟೆಲ್‌ಗಳ ಮೇಲೆ ದಿಢೀರ...

Read Article »

SC-ST Act: अजीत भारती को झटका, पटियाला हाउस कोर्ट ने खारिज की अग्रिम जमानत याचिका, जातिसूचक टिप्पणी का लगा है आरोप

यूट्यूबर अजीत भारती को पटियाला हाउस कोर्ट से बड़ा झटका लगा है। अदालत ने एससी-एसट...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.