– ಬಗೆದಷ್ಟೂ ಬಯಲಾಗ್ತಿದೆ ಬಸವರಾಜ್ ಕನ್ನಾಳೆ ಕರ್ಮಕಾಂಡ ಬೀದರ್: ಕೆಪಿಎಸ್ಸಿ ಪಶುವೈದ್ಯಕೀಯ ನೇಮಕಾತಿ ಹಗರಣ ಕೇಸಲ್ಲಿ ಕಿಂಗ್ಪಿನ್ ಬಸವರಾಜ್ ಕನ್ನಾಳೆ (Basavaraj Kannale) ಕರ್ಮಕಾಂಡ ಬಗೆದಷ್ಟೂ ಬಯಲಾಗುತ್ತಿದೆ. ಕೆಪಿಎಸ್ಸಿ ಹಗರಣದಲ್ಲಿ ಬಂದ ಕೋಟಿ ಕೋಟಿ ಹಣದಿಂದಲೇ ಕನ್ನಾಳೆ ಕೃಷಿ ಭೂಮಿ ಖರೀದಿ ಮಾಡಿದ್ದ ಅನ್ನೋ ಮಾಹಿತಿ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಹೌದು. ಕನ್ನಾಳೆ ಒಂದು ವರ್ಷದ ಹಿಂದೆಯೇ ಸುಮಾರು 5 ಕೋಟಿ ಮೌಲ್ಯದ 20 ಕೃಷಿ ಭೂಮಿ (Agricultural land) ಖರೀದಿ ಮಾಡಿದ್ದ ಎಂದು ತನಿಖಾ ಮೂಲಗಳು […]
Exclusive | ಹಗರಣದ ಹಣದಲ್ಲಿ 5 ಕೋಟಿ ಮೌಲ್ಯದ ಕೃಷಿ ಭೂಮಿ ಖರೀದಿಸಿದ್ದ ಕನ್ನಾಳೆ
– ಬಗೆದಷ್ಟೂ ಬಯಲಾಗ್ತಿದೆ ಬಸವರಾಜ್ ಕನ್ನಾಳೆ ಕರ್ಮಕಾಂಡ ಬೀದರ್: ಕೆಪಿಎಸ್ಸಿ ಪಶುವೈದ್ಯಕೀಯ ನೇಮಕಾತಿ ಹಗರಣ ಕೇಸಲ್ಲಿ ಕಿಂಗ್ಪಿನ್ ಬಸವರಾಜ್ ಕನ್ನಾಳೆ (Basavaraj Kannale) ಕ...
By Dhallo News · September 4, 2026 at 12:30 PM IST
Have feedback on this article?Report error or suggestion
