ಹೆಚ್ಚುತ್ತಿರುವ ಆಹಾರ ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ, ಆಹಾರ ಇಲಾಖೆ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ, ಅವಧಿ ಮೀರಿದ ಪದಾರ್ಥಗಳು, ಕೃತಕ ಬಣ್ಣಗಳ ಬಳಕೆ ಮತ್ತು ಕಳಪೆ ನೈರ್ಮಲ್ಯ ಕಂಡುಬಂದಿದ್ದರಿಂದ ಖ್ಯಾತ ಹೋಟೆಲ್ಗಳನ್ನು ತ...
ಹೆಚ್ಚುತ್ತಿರುವ ಆಹಾರ ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ, ಆಹಾರ ಇಲಾಖೆ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ, ಅವಧಿ ಮೀರಿದ ಪದಾರ್ಥಗಳು, ಕೃತಕ ಬಣ್ಣಗಳ ಬಳಕೆ ಮತ್ತ
ು ಕಳಪೆ ನೈರ್ಮಲ್ಯ ಕಂಡುಬಂದಿದ್ದರಿಂದ ಖ್ಯಾತ ಹೋಟೆಲ್ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
SOURCE: ASIANET News Kannada
ORIGINAL REPORT: Click here DHALLO EDITORIAL STATUS: Aggregated & reviewed