ಸಂಜೆವಾಣಿ ನ್ಯೂಸ್ಮೈಸೂರು, ಸೆ.06: ತಂತ್ರಜ್ಞಾನ ಮತ್ತು ಂI ಯುಗದಲ್ಲಿ ಮಾಹಿತಿ ಉಚಿತವಾಗಿ ಸಿಗುತ್ತಿದ್ದರೂ, ಶಿಕ್ಷಕರ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ […] The post ಎಷ್ಟೇ ಂI ಬಂದರೂ ಶಿಕ್ಷಕರ ಸ್ಥಾನ ತುಂಬಲು ಸಾಧ್ಯವಿಲ್ಲ appeared first on Sanjevani.
ಎಷ್ಟೇ ಂI ಬಂದರೂ ಶಿಕ್ಷಕರ ಸ್ಥಾನ ತುಂಬಲು ಸಾಧ್ಯವಿಲ್ಲ
ಸಂಜೆವಾಣಿ ನ್ಯೂಸ್ಮೈಸೂರು, ಸೆ.06: ತಂತ್ರಜ್ಞಾನ ಮತ್ತು ಂI ಯುಗದಲ್ಲಿ ಮಾಹಿತಿ ಉಚಿತವಾಗಿ ಸಿಗುತ್ತಿದ್ದರೂ, ಶಿಕ್ಷಕರ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ಭರ್ತಿ ಮಾಡಲು ಸಾಧ್ಯವಿಲ್...
By Dhallo News · September 6, 2026 at 12:03 PM IST
Have feedback on this article?Report error or suggestion
