LATEST
Thu, Sep 17, 2026
Loading weather...
local

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗೆ ಹಂಚಿಕೆಯಾಗಿದ್ದ ಸೀಟು ರದ್ದತಿಗೆ ಷರತ್ತುಬದ್ಧ ಅವಕಾಶ: KEA

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕೆಲವರು ಆ ಸೀಟುಗಳನ್ನು ರದ್ದುಪಡಿಸ...

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕೆಲವರು ಆ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೋರುತ್ತಿದ್ದು, ಅದಕ್ಕೆ ಕೆಲವು ಷರತ್ತುಗಳ ಮೇಲೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ (Karnataka Examination Authority) ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಈ ಸಂಬಂಧ ಕೆಇಎ (KEA) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಎಂಸಿಸಿ ಹಾಗೂ ಇತರ ರಾಜ್ಯಗಳಲ್ಲಿ ಸೀಟು ಹಂಚಿಕೆಯಾದವರು ಕೆಇಎ ಕೌನ್ಸೆಲಿಂಗ್‌ನಿಂದ ಹೊರ ಹೋಗಲು ಸೆ.20ರಂದು ಸಂಜೆ […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Telangana MLC Elections : ఎమ్మెల్సీ ఓటర్ల జాబితా షురూ.. గ్రాడ్యుయేట్స్‌కు కీలక అలర్ట్

Telangana MLC Elections : తెలంగాణ రాష్ట్రంలోని రెండు ప్రధాన పట్టభద్రుల (గ్రాడ్యు...

Read Article »

Udaya Bhanu: ‘పీఆర్’ పాలిటిక్స్..ఉదయభాను బాధ కరెక్టే, కానీ తప్పదు?

తెలుగు బుల్లితెరపై ఒకప్పుడు యాంకరింగ్ అంటే వెంటనే గుర్తొచ్చే పేరు ఉదయభాను. వెండి...

Read Article »

Jeevanlal Lavidiya : మాజీ ఐటీ కమిషనర్‌కు మరో షాక్.. భార్యపైనా కేసు.!

Jeevanlal Lavidiya : హైదరాబాద్‌కు చెందిన మాజీ ఆదాయపు పన్ను (ఐటీ) కమిషనర్ జీవన్‌ల...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.