ಕೊಡಗಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೂ, ಕಾಫಿ ಬೆಳೆಗೆ ಕೊಳೆರೋಗ ವ್ಯಾಪಕವಾಗಿ ಹರಡಿದೆ. ಇದರಿಂದ ಕಾಫಿ ಕಾಯಿಗಳು ಕೊಳೆತು ಉದುರುತ್ತಿದೆ. ಈ ಅನಿರೀಕ್ಷಿತ ರೋಗದಿಂದ ಶೇ. 40-50ರಷ್ಟು ಬೆಳೆ ನಷ್ಟ ಅನುಭವಿಸುತ್ತಿರುವ ಕಾಫಿ ಬೆಳೆಗಾರರು ಸರ್ಕಾರದ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದಾರೆ.
Kodagu: ಮಳೆ ಕೊರತೆಯಿಂದ ಕೊಳೆರೋಗದ ಕರಾಳ ಛಾಯೆ; ಆತಂಕದಲ್ಲಿ ಕಾಫಿ ಬೆಳೆಗಾರರು, ಪರಿಹಾರಕ್ಕಾಗಿ ಆಗ್ರಹ
ಕೊಡಗಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೂ, ಕಾಫಿ ಬೆಳೆಗೆ ಕೊಳೆರೋಗ ವ್ಯಾಪಕವಾಗಿ ಹರಡಿದೆ. ಇದರಿಂದ ಕಾಫಿ ಕಾಯಿಗಳು ಕೊಳೆತು ಉದುರುತ್ತಿದೆ. ಈ ಅನಿರೀಕ್ಷಿತ ರೋಗದಿಂದ ಶ...
By Dhallo News · September 3, 2026 at 3:26 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
