LATEST
Tue, Sep 1, 2026
Loading weather...
local

KPSC ಡೀಲಿಂಗ್‌ ಕೇಸ್‌ – 6 ಅಭ್ಯರ್ಥಿಗಳು ಅಪ್ರೂವರ್, 10 ಅಭ್ಯರ್ಥಿಗಳು ತಪ್ಪೊಪ್ಪಿಕೊಳ್ಳಲು ಸಿದ್ಧ!

ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದ್ದು, ಪ್ರಮುಖ ಆರೋಪಿಗಳಾದ ಬಸವರಾಜ್ ಕನ್ನಾಳಿ ಹಾಗೂ ಗ್ಯಾನೇಂದ್ರಗೆ (Gyanendra Kumar) ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಈ ಬೆನ್ನಲ್ಲೇ ಹಗರಣದಲ್ಲಿ ಭಾಗಿಯಾಗಿದ್ದ 10 ಅಭ್ಯರ್ಥಿಗಳು ಅಪ್ರೂವರ್ ಆಗಲು ಸಿದ್ಧವಿದ್ದು, ಸಿಐಡಿ (CID) ಮುಂದೆ ತಮ್ಮ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಸಿದ್ಧರಾಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಭ್ಯರ್ಥಿಗಳ ಅಪ್ರೂವರ್ ಹೇಳಿಕೆಯನ್ನ ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: KPSC ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ […]

Original reporting: PUBILC TVRead original report →
Have feedback on this article?Report error or suggestion

Read More from local

Madras Regiment Incident: సికింద్రాబాద్ ఆర్మీ కాంపౌండ్‌లో దొంగతనం.. ఏకే-47 రైఫిళ్లు, పిస్టళ్లు అపహరణ

సికింద్రాబాద్‌లోని అత్యంత కట్టుదిట్టమైన భద్రత ఉండే మద్రాస్ రెజిమెంట్(Madras Regi...

Read Article »

High Court : హైకోర్టుకు హైడ్రా కమిషనర్ రంగనాథ్

Telangana : తెలంగాణ హైకోర్టును హైడ్రా కమిషనర్ రంగనాథ్ ఆశ్రయించారు......

Read Article »

ಗೃಹಜ್ಯೋತಿ ಫಲಾನುಭವಿ ಪರಿಶೀಲನೆ ಗಡುವು ಸೆ.30ರವರೆಗೆ ವಿಸ್ತರಣೆ

ಬೆಂಗಳೂರು, ಸೆ.1- ರಾಜ್ಯದಲ್ಲಿ ನಡೆಯುತ್ತಿರುವ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪುನ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.