ಬೆಂಗಳೂರು: ಕೆಪಿಎಸ್ಸಿ(KPSC) ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ(Gyanendra Kumar) ಅಕ್ರಮ ಸಂಪತ್ತು ಮತ್ತು ಶೋಕಿ ಜೀವನದ ಒಂದೊಂದೇ ಕರಾಳ ಮುಖಗಳು ಸಿಐಡಿ (CID) ತನಿಖೆಯಲ್ಲಿ ಬಯಲಾಗುತ್ತಿವೆ. ಲೂಟಿ ಮಾಡಿದ ಹಣದಲ್ಲಿ ಗೆಳತಿಗೆ ಬರೋಬ್ಬರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕೊಡಿಸಿರುವುದು ಹಾಗೂ ಆಪ್ತರಿಂದ ವಿದೇಶ ಪ್ರವಾಸದ ಆಫರ್ ಪಡೆದುಕೊಂಡಿರುವುದು ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಬೆಂಗಳೂರಿನ ಪ್ರತಿಷ್ಠಿತ ಜ್ಯುವೆಲ್ಲರಿಯೊಂದರಲ್ಲಿ ಖರೀದಿಸಿದ್ದ 26 […]
KPSC Scam| 26 ಲಕ್ಷದ ಬಳಿಕ ಗೆಳತಿಗೆ ಮತ್ತೆ 30 ಲಕ್ಷ ರೂ. ಮೌಲ್ಯದ ಚಿನ್ನ
ಬೆಂಗಳೂರು: ಕೆಪಿಎಸ್ಸಿ(KPSC) ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ(Gy...
By Dhallo News · September 18, 2026 at 1:48 PM IST
Have feedback on this article?Report error or suggestion
