LATEST
Fri, Sep 18, 2026
Loading weather...
local

KPSC Scam| 26 ಲಕ್ಷದ ಬಳಿಕ ಗೆಳತಿಗೆ ಮತ್ತೆ 30 ಲಕ್ಷ ರೂ. ಮೌಲ್ಯದ ಚಿನ್ನ

ಬೆಂಗಳೂರು: ಕೆಪಿಎಸ್‌ಸಿ(KPSC) ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ(Gy...

ಬೆಂಗಳೂರು: ಕೆಪಿಎಸ್‌ಸಿ(KPSC) ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ(Gyanendra Kumar) ಅಕ್ರಮ ಸಂಪತ್ತು ಮತ್ತು ಶೋಕಿ ಜೀವನದ ಒಂದೊಂದೇ ಕರಾಳ ಮುಖಗಳು ಸಿಐಡಿ (CID) ತನಿಖೆಯಲ್ಲಿ ಬಯಲಾಗುತ್ತಿವೆ. ಲೂಟಿ ಮಾಡಿದ ಹಣದಲ್ಲಿ ಗೆಳತಿಗೆ ಬರೋಬ್ಬರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕೊಡಿಸಿರುವುದು ಹಾಗೂ ಆಪ್ತರಿಂದ ವಿದೇಶ ಪ್ರವಾಸದ ಆಫರ್ ಪಡೆದುಕೊಂಡಿರುವುದು ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಬೆಂಗಳೂರಿನ ಪ್ರತಿಷ್ಠಿತ ಜ್ಯುವೆಲ್ಲರಿಯೊಂದರಲ್ಲಿ ಖರೀದಿಸಿದ್ದ 26 […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Gautam Gambhir: హార్దిక్‌ వస్తే నితీశ్‌ రెడ్డి పరిస్థితి ఏంటి?.. గౌతమ్ గంభీర్ కీలక వ్యాఖ్యలు!

Gautam Gambhir on Nitish Reddy: భారత క్రికెట్‌లో ఫాస్ట్ బౌలింగ్ ఆల్‌రౌండర్ల అవసర...

Read Article »

Mirzapur The Movie: 14వ రోజూ దుమ్మురేపిన ‘మీర్జాపూర్: ది మూవీ’.. రూ.300 కోట్ల క్లబ్‌కు అడుగు దూరంలో!

Mirzapur The Movie: ఓటీటీలో సంచలనం సృష్టించిన ‘మీర్జాపూర్’ ఇప్పుడు థియేటర్లలోనూ ...

Read Article »

Anirudh Elevates Srikanth’s Vision, Nani Overjoyed

The team of The Paradise was in Chennai yesterday as part of the film’s promotio...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.