ಮಣಿಪುರದ ಕಾಂಗ್ರೆಸ್ ಶಾಸಕ ಹಾಗೂ ಸಿಎಲ್ಪಿ ನಾಯಕ ಕೇಲ್ಶಮ್ ಮೇಘಚಂದ್ರ ಸಿಂಗ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯು ಅವರು ವಿಧಾನಸಭೆಯಲ್ಲಿ ಜನಾಂಗೀಯ ಹಿಂಸಾಚಾರದ ಬಗ್ಗೆ ಸರ್ಕಾರವನ್ನು ಟೀಕಿಸಿದ ಒಂದು ದಿನದ ನಂತರ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾಂಗ್ರೆಸ್ ಶಾಸಕನ ಮನೆ ಬಳಿ ಬಾಂಬ್ ಬ್ಲಾಸ್ಟ್, ಧರಿಸಿದ ಬಟ್ಟೆಯಲ್ಲೇ ಹೊರಗೋಡಿ ಬಂದ MLA
ಮಣಿಪುರದ ಕಾಂಗ್ರೆಸ್ ಶಾಸಕ ಹಾಗೂ ಸಿಎಲ್ಪಿ ನಾಯಕ ಕೇಲ್ಶಮ್ ಮೇಘಚಂದ್ರ ಸಿಂಗ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯು ಅವರು ವಿಧಾನಸಭೆಯಲ್ಲಿ ಜನಾಂಗೀಯ ಹಿಂಸಾಚಾರದ ಬ...
By Dhallo News · September 4, 2026 at 12:32 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
