ಆರ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಅಮಾನತುಗೊಂಡಿದ್ದ ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರ ಅಮಾನತು ರಾಜಕೀಯ ಸ್ವರೂಪ ಪಡೆದುಕೊಂಡು ಕೊನೆಗೆ ಕಾನೂನು ಹೋರಾಟ ನಡೆದಿದ್ದು, ಇದರಲ್ಲಿ ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
RSS ಪಥಸಂಚನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್: ಸರ್ಕಾರಕ್ಕೆ ಹಿನ್ನಡೆ
ಆರ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಅಮಾನತುಗೊಂಡಿದ್ದ ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ...
By Dhallo News · September 3, 2026 at 5:39 PM IST
Have feedback on this article?Report error or suggestion
