ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸಲು ನೀತಿ ಆಯೋಗವು 'ಎರಡನೇ ಬೆಂಗಳೂರು' ನಿರ್ಮಾಣಕ್ಕೆ ಸಲಹೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೈಸೂರು-ಮಂಡ್ಯ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಅವಳಿ ನಗರಗಳನ್ನು ಈ ಯೋಜನೆಗೆ ಪರಿಗಣಿಸಲಾಗುತ್ತಿದೆ.
Second Bengaluru: ಮುಂಬೈ-ಪುಣೆ ಮಾದರಿಯಲ್ಲಿ ತಲೆ ಎತ್ತಲಿದೆ 2ನೇ ಬೆಂಗಳೂರು; ರೇಸ್ನಲ್ಲಿ ನಿಮ್ಮೂರು ಇದೆಯಾ ನೋಡಿ!
ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸಲು ನೀತಿ ಆಯೋಗವು 'ಎರಡನೇ ಬೆಂಗಳೂರು' ನಿರ್ಮಾಣಕ್ಕೆ ಸಲಹೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸ...
By Dhallo News · September 5, 2026 at 11:00 AM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
