LATEST
Sat, Sep 5, 2026
Loading weather...
local

TVK: ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಕಾದಿದೆಯಾ ದೊಡ್ಡ ಆಘಾತ? ಸಿಎಂ ವಿಜಯ್ ಅವರ 'ಆ ಮಾತು' ಕೇಳಿ ಬೆಚ್ಚಿಬಿದ್ದ ಮೈತ್ರಿ ನಾಯಕರು!

ತಮಿಳುನಾಡಿನ ಆಡಳಿತಾರೂಢ ಮೈತ್ರಿಕೂಟದಲ್ಲಿ 2029ರ ಪ್ರಧಾನಿ ಅಭ್ಯರ್ಥಿ ಯಾರೆಂಬ ವಿಚಾರದಲ್ಲಿ ತೀವ್ರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ...

TVK: ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಕಾದಿದೆಯಾ ದೊಡ್ಡ ಆಘಾತ? ಸಿಎಂ ವಿಜಯ್ ಅವರ 'ಆ ಮಾತು' ಕೇಳಿ ಬೆಚ್ಚಿಬಿದ್ದ ಮೈತ್ರಿ ನಾಯಕರು!
Source: ASIANET News Kannada

ತಮಿಳುನಾಡಿನ ಆಡಳಿತಾರೂಢ ಮೈತ್ರಿಕೂಟದಲ್ಲಿ 2029ರ ಪ್ರಧಾನಿ ಅಭ್ಯರ್ಥಿ ಯಾರೆಂಬ ವಿಚಾರದಲ್ಲಿ ತೀವ್ರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಟಿವಿಕೆ ನಾಯಕರು ಬಿಂಬಿಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರೇ ತಮ್ಮ ನಾಯಕ ಎಂದು ಖಡಕ್ಕಾಗಿ ಹೇಳಿದೆ. ಈ ವಾಕ್ಸಮರವು ಮೈತ್ರಿ ಸರ್ಕಾರದ ಸ್ಥಿರತೆಯ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Old Diesel Vehicles : బీఎస్-3, బీఎస్-4 వాహనదారులకు భారీ ఊరట.. కొత్త వాహనం కొనాల్సిన పనిలేదు.. రూ.5 వేలతో బీఎస్-6 స్థాయికి!

Old Diesel Vehicles : పాత డీజిల్ ట్రక్కులు, బస్సులు ఉన్నవారికి కేంద్రం నుంచి భార...

Read Article »

KPSC ಹಗರಣದ ಆರೋಪಿ‌ ಜೊತೆ ಗದಗ DYSP ಮುರ್ತುಜಾ ಖಾದ್ರಿ ಸೇರಿ 9 ಅಧಿಕಾರಿಗಳ ಫೋಟೋ ವೈರಲ್!

ಕೆಪಿಎಸ್ ಸಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಜೊತೆ 9 ಡಿವೈಎಸ್ ಪಿಗಳು ಫೋಟೋ ತೆಗೆಸಿಕೊ...

Read Article »

From 90s To EPIC: Aditya Haasan Drops The Filter

Aditya Haasan created a strong identity with 90s – A Middle Class Biopic, a stor...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.