ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್ (DK Shivakuamr) ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ […]
ನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿ
ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ...
By Dhallo News · September 4, 2026 at 9:37 PM IST
Have feedback on this article?Report error or suggestion
