LATEST
Fri, Sep 4, 2026
Loading weather...
local

ನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿ

ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ...

ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್‌ (DK Shivakuamr) ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ […]

SOURCE: PUBILC TV
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Photos : EPIC Trailer Launch Event

The post Photos : EPIC Trailer Launch Event appeared first on Telugu360.......

Read Article »

ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು

ಕಾಗವಾಡ ತಾಲೂಕಿನ ಹಣಮಾಪುರ ಗ್ರಾಮದ ಜನರು ಹಾಗೂ ವಿದ್ಯಾರ್ಥಿಗಳು ಮಳೆಗಾಲ ಬಂದ್ರೇ ಸಾಕು ಜೀವ ಕೈಯ...

Read Article »

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ರಾಜ್ಯದಲ್ಲಿ ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.