ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗದಲ್ಲಿ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಆಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ಜೋರು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ನಾಳೆ ಮೋಡಕವಿದ ವಾತಾವರಣವಿದ್ದು, ಮಳೆ ಬೀಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 2 ಮತ್ತು 3ರಂದು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. […] The post WEATHER | ಕರಾವಳಿ & ಮಲೆನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿಕೆ: ಬೆಂಗಳೂರಿನ ಕಥೆ ಏನು? appeared first on ONLINE.
WEATHER | ಕರಾವಳಿ & ಮಲೆನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿಕೆ: ಬೆಂಗಳೂರಿನ ಕಥೆ ಏನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗದಲ್ಲಿ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಆಗೂ ದಕ್ಷಿ...
By Dhallo News · September 2, 2026 at 8:25 AM IST
Have feedback on this article?Report error or suggestion
