LATEST
Wed, Sep 2, 2026
Loading weather...
local

WEATHER | ಕರಾವಳಿ & ಮಲೆನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿಕೆ: ಬೆಂಗಳೂರಿನ ಕಥೆ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗದಲ್ಲಿ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಆಗೂ ದಕ್ಷಿ...

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗದಲ್ಲಿ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಆಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ಜೋರು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ನಾಳೆ ಮೋಡಕವಿದ ವಾತಾವರಣವಿದ್ದು, ಮಳೆ ಬೀಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 2 ಮತ್ತು 3ರಂದು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. […] The post WEATHER | ಕರಾವಳಿ & ಮಲೆನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿಕೆ: ಬೆಂಗಳೂರಿನ ಕಥೆ ಏನು? appeared first on ONLINE.

SOURCE: HOSA Digantha
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

यूपी: 6 सितंबर तक भारी बारिश-बाढ़ का पूर्वानुमान, आज 21 जिलों में जमकर बरसात का अलर्ट; सतर्कता के निर्देश

भारत मौसम विभाग (आईएमडी) ने उत्तर प्रदेश में 1 से 6 सितंबर तक भारी बारिश का पूर्...

Read Article »

Chevireddy Bhaskar Reddy: అమెరికాకే ఎందుకు.. చెవిరెడ్డి భాస్కర్ రెడ్డి ఏం చేయబోతున్నారు..

Chevireddy Bhaskar Reddy: మనదేశంలో హెల్త్ టూరిజం విపరీతంగా పెరిగిపోతుంది. అమెరిక...

Read Article »

Suhas : తమిళ సినిమా కోసం లైఫ్ ని రిస్క్ లో పెట్టిన సుహాస్.. జస్ట్ మిస్..

తమిళ్ స్టార్ కమెడియన్ సూరి హీరోగా చేస్తున్న మండాడి సినిమాలో సుహాస్ మెయిన్ విలన్ ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.