ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಿಸಿಲು ಮತ್ತು ಮೋಡಗಳ ನಡುವೆ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದ್ದು, ಸೆಪ್ಟೆಂಬರ್ ಮಧ್ಯಭಾಗದಿಂದ ಹವಾಮಾನದ ಚಿತ್ರಣವೇ ಸಂಪೂರ್ಣ ಬದಲಾಗಲಿದೆ. ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಸೆ. 14 ರಂದು ತಲೆದೋರಲಿರುವ ಪ್ರಬಲ ವಾಯುಭಾರ ಕುಸಿತವು, ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ವರುಣ ದೇವ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ಮೈಸೂರು ಮತ್ತು ಮಂಡ್ಯ ಭಾಗದಲ್ಲಿ […] The post WEATHER |...
WEATHER | ಬಿಸಿಲಿನ ನಡುವೆ ಸಿಹಿ ಸುದ್ದಿ: ಸೆಪ್ಟೆಂಬರ್ 15ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಿಸಿಲು ಮತ್ತು ಮೋಡಗಳ ನಡುವೆ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದ್ದು, ಸೆಪ್ಟೆಂಬರ್ ಮಧ್ಯಭ...
By Dhallo News · September 13, 2026 at 8:26 AM IST
Have feedback on this article?Report error or suggestion
