LATEST
Sun, Sep 13, 2026
Loading weather...
local

WEATHER | ಬಿಸಿಲಿನ ನಡುವೆ ಸಿಹಿ ಸುದ್ದಿ: ಸೆಪ್ಟೆಂಬರ್ 15ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಸದ್ಯಕ್ಕೆ ಬಿಸಿಲು ಮತ್ತು ಮೋಡಗಳ ನಡುವೆ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದ್ದು, ಸೆಪ್ಟೆಂಬರ್ ಮಧ್ಯಭ...

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಸದ್ಯಕ್ಕೆ ಬಿಸಿಲು ಮತ್ತು ಮೋಡಗಳ ನಡುವೆ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದ್ದು, ಸೆಪ್ಟೆಂಬರ್ ಮಧ್ಯಭಾಗದಿಂದ ಹವಾಮಾನದ ಚಿತ್ರಣವೇ ಸಂಪೂರ್ಣ ಬದಲಾಗಲಿದೆ. ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಸೆ. 14 ರಂದು ತಲೆದೋರಲಿರುವ ಪ್ರಬಲ ವಾಯುಭಾರ ಕುಸಿತವು, ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ವರುಣ ದೇವ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ಮೈಸೂರು ಮತ್ತು ಮಂಡ್ಯ ಭಾಗದಲ್ಲಿ […] The post WEATHER |...

SOURCE: HOSA Digantha
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Panchanama Review: Template Thriller, Low on Thrills

BOTTOM LINE Template Thriller, Low on Thrills PLATFORM ZEE5 ADVERTISEMENT RUNTIM...

Read Article »

Maatrubhumi Shelved? Has Salman Khan Finally Given Up?

Salman Khan is currently busy with SVC 63. However, there has been no update on ...

Read Article »

Top Star’s Big Backing: Is the Director Worth the Trust?

A top star hero is reportedly going out of his way to support a director he stro...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.