LATEST
Tue, Sep 15, 2026
Loading weather...
local

WEATHER | ವಾಯುಭಾರ ಕುಸಿತದ ಎಫೆಕ್ಟ್: ಸೆ.18ರಿಂದ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗೋ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 18ರಿಂದ ಕರ್ನಾಟ...

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮತ್ತೆ ಚುರುಕಾಗುವ ಸಾಧ್ಯತೆಯಿದೆ. ಸದ್ಯ ಹಲವೆಡೆ ಬಿಸಿಲು ಮುಂದುವರಿದಿದ್ದರೂ, ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಇದೆ? ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ […] The post WEATHER |...

SOURCE: HOSA Digantha
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Will Prashanth Neel Ditch Prabhas Again for Shah Rukh?

Shah Rukh Khan seems to have understood an important lesson from the post-pandem...

Read Article »

ಚಿಂತೆ ಬಿಡಿ, ತಿಂಡಿ ಮಾಡಿ 89 | ಹಸಿರು ನೀರ್ ದೋಸೆ: ಪಾಲಕ್ ಸೊಪ್ಪು ತಿನ್ನಿಸೋಕೆ ಬೆಸ್ಟ್‌ ವೇ ಇದೇ ನೋಡಿ

ಬೆಳ್ಳಗಿರೋ ನೀರ್ ದೋಸೆ ಎಲ್ಲರ ಮನೆಯಲ್ಲೂ ಸಾಮಾನ್ಯ. ಆದ್ರೆ ಇವತ್ತು ಈ ಬಿಳಿ ದೋಸೆಗೆ ಸ್ವಲ್ಪ ಕಲ...

Read Article »

Pics: Payal Sizzles In A Vibrant Pink Floral Saree

Monsoon romance gets an electrifying makeover as Payal Gupta turns the rainy sea...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.